July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

ಕೊಕ್ಕಡ: ಧರ್ಮಸ್ಥಳ ಸುಬ್ರಹ್ಮಣ್ಯ ಹೆದ್ದಾರಿಯ ಕೊಕ್ಕಡ ಜೋಡುಮಾರ್ಗ ನಿವಾಸಿ ಗೋಪಾಲಕೃಷ್ಣ ಭಟ್ರ ವಾಸದ ಮನೆಯ ಶೀಟ್ ಛಾವಣಿ ಮೇ 11 ರ ರಾತ್ರೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಾರಿ ಹೋಗಿದ್ದು ವೃದ್ಧ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂದಾಜು 1.5 ಲಕ್ಷಕ್ಕಿಂತಲೂ ಹೆಚ್ಚಿನ ಹಾನಿ ಸಂಭವಿಸಿದ್ದು ವೃದ್ಧ ದಂಪತಿ ಸರ್ಕಾರದ ನೆರವಿನ ದಾರಿ ನೋಡುತ್ತಿದ್ದಾರೆ.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!