ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ, ವಾರೀಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ನಂ:08256-232093, 9480805370 ರವರನ್ನು ಸಂಪರ್ಕಿಸುವಂತೆ ವಿನಂತಿ.

Leave a Comment

error: Content is protected !!