September 6, 2026
ಅಪರಾಧ ಸುದ್ದಿನಿಧನ

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ, ವಾರೀಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ನಂ:08256-232093, 9480805370 ರವರನ್ನು ಸಂಪರ್ಕಿಸುವಂತೆ ವಿನಂತಿ.

Related posts

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಮುಂಡಾಜೆ ಕೃಷ್ಣಮೂರ್ತಿ ವೇಲಣ್ಕರ್ ನಿಧನ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

Suddi Udaya
error: Content is protected !!