July 23, 2026
ಅಪರಾಧ ಸುದ್ದಿನಿಧನ

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ, ವಾರೀಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ನಂ:08256-232093, 9480805370 ರವರನ್ನು ಸಂಪರ್ಕಿಸುವಂತೆ ವಿನಂತಿ.

Related posts

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya
error: Content is protected !!