23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ


ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದ್ದು ಒಟ್ಟು 81 ಜನ ವಿದ್ಯಾರ್ಥಿಗಳಲ್ಲಿ 23 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 45 ಜನ ಪ್ರಥಮ ದರ್ಜೆ , ಹಾಗೂ 10 ಜನ ವಿದ್ಯಾರ್ಥಿಗಳು ಶೇಕಡ 60 ಕ್ಕಿಂತ ಕೆಳಗಡೆ ಪಡೆದುಕೊಂಡು ತೇರ್ಗಡೆಗೊಂಡಿರುತ್ತಾರೆ.

ಅತ್ಯಧಿಕ 92.2 ಶೇಕಡಾದೊಂದಿಗೆ ಒಟ್ಟು ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಹಾಗೂ ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಆಡಳಿತ ಮಂಡಳಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya
error: Content is protected !!