25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಪುಂಜಾಲಕಟ್ಟೆ :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಪುಂಜಾಲಕಟ್ಟೆಯಲ್ಲಿ ಕಾರ್ಯಕರ್ತರು ಹರೀಶ್ ಪೂಂಜ ರನ್ನು ಅದ್ದೂರಿ ಯಿಂದ ಸ್ವಾಗತಿಸಿದರು.

ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ ಹಾಕಿ ಗೆಲುವಿನ ಸಂಭ್ರಮ ಹಂಚಿಕೊಂಡರು‌.

Related posts

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya
error: Content is protected !!