ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ವತಿಯಿಂದ ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವವು ಕ್ಷೇತ್ರದ ತಂತ್ರಿಗಳಾದ ಕೆ. ವಿ. ಪದ್ಮನಾಭ ತಂತ್ರಿ ಎಡಮನೆ ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ ಮೇ.13ರಂದು ಜರುಗಿತು.

ಮೇ.12ರಂದು ಸಂಜೆ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಅನ್ನ ಸಂತರ್ಪಣೆ, ಮೇ.13ರಂದು ಬೆಳಿಗ್ಗೆ ಗಣಹೋಮ, ಐಕ್ಯ ಸೂಕ್ತ ಹೋಮ, ಭಾಗ್ಯ ಸೂಕ್ತ ಹೋಮ, ನವಕ ಕಲಶ ಮತ್ತು ದೈವಗಳಿಗೆ ತಂಬಿಲ ಸೇವೆ, ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ಹಸಿರು ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಿತು.

Related posts

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya
error: Content is protected !!