25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲಾಗಿದ್ದು ಮುಳುಗು ತಜ್ಞ ಹರೀಶ್ ಕೂಡಿಗೆ, ಸಂಜೀವ, ರವೀಂದ್ರ, ಸಂತೋಷ್ ಮಾಚಾರ್, ಅವಿನಾಶ್ ಶೆಟ್ಟಿ ನೇತ್ರಾವತಿ, ಇವರು ಕರೆ ಮಾಡಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಾಹಣ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಯೋಜನಾಧಿಕಾರಿ ಜಯವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಮೃತದೇಹ ಸಿಕ್ಕಿದ್ದು ಮೇಲಕ್ಕೆ ಎತ್ತಿ ಧರ್ಮಸ್ಥಳ ಠಾಣೆ ಪೊಲೀಸ್ ಮುಕೇನಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಹರೀಶ್ ಕೂಡಿಗೆ ಸಂತೋಷ್ ಮಾಚಾರ್ ರವೀಂದ್ರ ರಾಘವೇಂದ್ರ, ಸಂದೇಶ್, ಸುಲೈಮಾನ್ ಬೆಳಾಲು, ಸ್ನೇಕ್ ಪ್ರಕಾಶ್, ಸಂಜೀವ ಸಹಕರಿಸಿದರು.

Related posts

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!