ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲಾಗಿದ್ದು ಮುಳುಗು ತಜ್ಞ ಹರೀಶ್ ಕೂಡಿಗೆ, ಸಂಜೀವ, ರವೀಂದ್ರ, ಸಂತೋಷ್ ಮಾಚಾರ್, ಅವಿನಾಶ್ ಶೆಟ್ಟಿ ನೇತ್ರಾವತಿ, ಇವರು ಕರೆ ಮಾಡಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಾಹಣ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಯೋಜನಾಧಿಕಾರಿ ಜಯವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಮೃತದೇಹ ಸಿಕ್ಕಿದ್ದು ಮೇಲಕ್ಕೆ ಎತ್ತಿ ಧರ್ಮಸ್ಥಳ ಠಾಣೆ ಪೊಲೀಸ್ ಮುಕೇನಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಹರೀಶ್ ಕೂಡಿಗೆ ಸಂತೋಷ್ ಮಾಚಾರ್ ರವೀಂದ್ರ ರಾಘವೇಂದ್ರ, ಸಂದೇಶ್, ಸುಲೈಮಾನ್ ಬೆಳಾಲು, ಸ್ನೇಕ್ ಪ್ರಕಾಶ್, ಸಂಜೀವ ಸಹಕರಿಸಿದರು.

Related posts

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!