July 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲಾಗಿದ್ದು ಮುಳುಗು ತಜ್ಞ ಹರೀಶ್ ಕೂಡಿಗೆ, ಸಂಜೀವ, ರವೀಂದ್ರ, ಸಂತೋಷ್ ಮಾಚಾರ್, ಅವಿನಾಶ್ ಶೆಟ್ಟಿ ನೇತ್ರಾವತಿ, ಇವರು ಕರೆ ಮಾಡಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಾಹಣ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಯೋಜನಾಧಿಕಾರಿ ಜಯವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಮೃತದೇಹ ಸಿಕ್ಕಿದ್ದು ಮೇಲಕ್ಕೆ ಎತ್ತಿ ಧರ್ಮಸ್ಥಳ ಠಾಣೆ ಪೊಲೀಸ್ ಮುಕೇನಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಹರೀಶ್ ಕೂಡಿಗೆ ಸಂತೋಷ್ ಮಾಚಾರ್ ರವೀಂದ್ರ ರಾಘವೇಂದ್ರ, ಸಂದೇಶ್, ಸುಲೈಮಾನ್ ಬೆಳಾಲು, ಸ್ನೇಕ್ ಪ್ರಕಾಶ್, ಸಂಜೀವ ಸಹಕರಿಸಿದರು.

Related posts

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!