April 2, 2025
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು ಆರೋಪಿಸಿ ಇವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ರಕ್ಷಿತ್ ಶಿವರಾಂ ಅಭಿಮಾನಿ ಬಳಗ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷರಿಗೆ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ , ಕಾರ್ಯದರ್ಶಿ ಸೌಮ್ಯ ಲಾಯಿಲ , ಜೆಸಿಂತಾ ಮೋನಿಸ್ , ತಾ.ಪಂ ಸದಸ್ಯರಾದ ವಿನುಷ ಪ್ರಕಾಶ್ , ಜಯಶೀಲ ಶಿರ್ಲಾಲು , ಗೋಪಿನಾಥ್ ನಾಯಕ್ , ಕಾಂಗ್ರೆಸ್ ಮುಖಂಡರಾದ ಜಯಲಕ್ಷ್ಮೀ ಶಿರ್ಲಾಲು , ಯಶೋಧ ಕುತ್ಲೂರು , ಪ್ರಕಾಶ್ ಅಳದಂಗಡಿ , ಸಚಿನ್ ನೂಜೋಡಿ , ಸುಧೀರ್ ದೇವಾಡಿಗ , ಪೀತಂ ಶೆಟ್ಟಿ ಉಜಿರೆ , ಗೀತಾ ಬಂದಾರು , ಸುಚಿತ್ರಾ ಕೊಳ್ಳಜೆ , ಗಫೂರು ಪುದುವೆಟ್ಟು , ನೀಲಮ್ಮ ಪುದುವೆಟ್ಟು , ಮಧುರ ಮೇಲಂತಬೆಟ್ಟು , ಲಿಯೋ ಪಿರೆರಾ , ಸುರೇಶ್ ಸುವರ್ಣ , ಸಿದ್ದಿಕ್ ಮಲೆಬೆಟ್ಟು , ರಾಘವ ಗೇರುಕಟ್ಟೆ , ಪ್ರವೀಣ್ ಪೆರ್ನಾಂಡೀಸ್ , ಜಗದೀಶ್ ಬೆಳ್ತಂಗಡಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Related posts

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!