September 6, 2026
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು ಆರೋಪಿಸಿ ಇವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ರಕ್ಷಿತ್ ಶಿವರಾಂ ಅಭಿಮಾನಿ ಬಳಗ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷರಿಗೆ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ , ಕಾರ್ಯದರ್ಶಿ ಸೌಮ್ಯ ಲಾಯಿಲ , ಜೆಸಿಂತಾ ಮೋನಿಸ್ , ತಾ.ಪಂ ಸದಸ್ಯರಾದ ವಿನುಷ ಪ್ರಕಾಶ್ , ಜಯಶೀಲ ಶಿರ್ಲಾಲು , ಗೋಪಿನಾಥ್ ನಾಯಕ್ , ಕಾಂಗ್ರೆಸ್ ಮುಖಂಡರಾದ ಜಯಲಕ್ಷ್ಮೀ ಶಿರ್ಲಾಲು , ಯಶೋಧ ಕುತ್ಲೂರು , ಪ್ರಕಾಶ್ ಅಳದಂಗಡಿ , ಸಚಿನ್ ನೂಜೋಡಿ , ಸುಧೀರ್ ದೇವಾಡಿಗ , ಪೀತಂ ಶೆಟ್ಟಿ ಉಜಿರೆ , ಗೀತಾ ಬಂದಾರು , ಸುಚಿತ್ರಾ ಕೊಳ್ಳಜೆ , ಗಫೂರು ಪುದುವೆಟ್ಟು , ನೀಲಮ್ಮ ಪುದುವೆಟ್ಟು , ಮಧುರ ಮೇಲಂತಬೆಟ್ಟು , ಲಿಯೋ ಪಿರೆರಾ , ಸುರೇಶ್ ಸುವರ್ಣ , ಸಿದ್ದಿಕ್ ಮಲೆಬೆಟ್ಟು , ರಾಘವ ಗೇರುಕಟ್ಟೆ , ಪ್ರವೀಣ್ ಪೆರ್ನಾಂಡೀಸ್ , ಜಗದೀಶ್ ಬೆಳ್ತಂಗಡಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Related posts

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!