22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು ಆರೋಪಿಸಿ ಇವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ರಕ್ಷಿತ್ ಶಿವರಾಂ ಅಭಿಮಾನಿ ಬಳಗ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷರಿಗೆ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ , ಕಾರ್ಯದರ್ಶಿ ಸೌಮ್ಯ ಲಾಯಿಲ , ಜೆಸಿಂತಾ ಮೋನಿಸ್ , ತಾ.ಪಂ ಸದಸ್ಯರಾದ ವಿನುಷ ಪ್ರಕಾಶ್ , ಜಯಶೀಲ ಶಿರ್ಲಾಲು , ಗೋಪಿನಾಥ್ ನಾಯಕ್ , ಕಾಂಗ್ರೆಸ್ ಮುಖಂಡರಾದ ಜಯಲಕ್ಷ್ಮೀ ಶಿರ್ಲಾಲು , ಯಶೋಧ ಕುತ್ಲೂರು , ಪ್ರಕಾಶ್ ಅಳದಂಗಡಿ , ಸಚಿನ್ ನೂಜೋಡಿ , ಸುಧೀರ್ ದೇವಾಡಿಗ , ಪೀತಂ ಶೆಟ್ಟಿ ಉಜಿರೆ , ಗೀತಾ ಬಂದಾರು , ಸುಚಿತ್ರಾ ಕೊಳ್ಳಜೆ , ಗಫೂರು ಪುದುವೆಟ್ಟು , ನೀಲಮ್ಮ ಪುದುವೆಟ್ಟು , ಮಧುರ ಮೇಲಂತಬೆಟ್ಟು , ಲಿಯೋ ಪಿರೆರಾ , ಸುರೇಶ್ ಸುವರ್ಣ , ಸಿದ್ದಿಕ್ ಮಲೆಬೆಟ್ಟು , ರಾಘವ ಗೇರುಕಟ್ಟೆ , ಪ್ರವೀಣ್ ಪೆರ್ನಾಂಡೀಸ್ , ಜಗದೀಶ್ ಬೆಳ್ತಂಗಡಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya
error: Content is protected !!