23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲಾಗಿದ್ದು ಮುಳುಗು ತಜ್ಞ ಹರೀಶ್ ಕೂಡಿಗೆ, ಸಂಜೀವ, ರವೀಂದ್ರ, ಸಂತೋಷ್ ಮಾಚಾರ್, ಅವಿನಾಶ್ ಶೆಟ್ಟಿ ನೇತ್ರಾವತಿ, ಇವರು ಕರೆ ಮಾಡಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಾಹಣ ತಂಡದ ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಯೋಜನಾಧಿಕಾರಿ ಜಯವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಮೃತದೇಹ ಸಿಕ್ಕಿದ್ದು ಮೇಲಕ್ಕೆ ಎತ್ತಿ ಧರ್ಮಸ್ಥಳ ಠಾಣೆ ಪೊಲೀಸ್ ಮುಕೇನಾ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಹರೀಶ್ ಕೂಡಿಗೆ ಸಂತೋಷ್ ಮಾಚಾರ್ ರವೀಂದ್ರ ರಾಘವೇಂದ್ರ, ಸಂದೇಶ್, ಸುಲೈಮಾನ್ ಬೆಳಾಲು, ಸ್ನೇಕ್ ಪ್ರಕಾಶ್, ಸಂಜೀವ ಸಹಕರಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya
error: Content is protected !!