26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು  ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ 14 ರಂದು ರಾತ್ರಿ ನಡೆದಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿಯು ಚಾಲನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಚಾಲಕ ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.

Related posts

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya
error: Content is protected !!