April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಹರೀಶ್ ಪೂಂರವರು ಜನ ಸೇವಕನಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬಹುಕೋಟಿ ಅನುದಾನ ನೀಡಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದ್ದು ಜನಸೇವೆ ಮತ್ತು ಅಭಿವೃದ್ಧಿಯಿಂದ ಮತ್ತೆ ಶಾಸಕರಾಗಿ ಮೂಡಿಬಂದಿದ್ದು ಖುಷಿ ತಂದಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ವಿಜಯೋತ್ಸವದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಪ್ರಮುಖರಾದ ಹರೀಶ್ ಶೆಟ್ಟಿ ನಾಲ್ಕೂರು, ವಿಶ್ವನಾಥ ಹೊಳ್ಳ,ರಾಕೇಶ್ ಹೆಗ್ಡೆ ಬಳಂಜ, ಬಾಲಕೃಷ್ಣ ಪೂಜಾರಿ ಯೈಕುರಿ, ಯಶೋಧರ ಶೆಟ್ಟಿ, ಸುರೇಶ್ ಪೂಜಾರಿ ಜೈಮಾತ,ಗಣೇಶ್ ದೇವಾಡಿಗ ಸಂಭ್ರಮ, ರಜತ್ ಹೆಗ್ಡೆ ಬಳಂಜ, ಪದ್ಮನಾಭ ಕುಲಾಲ್, ಬೇಬೀ ನಾರಾಯಣ, ಶೋಭಾ ಕುಲಾಲ್, ಜಯಶೆಟ್ಡಿ ಪಾದೆ,ಶರತ್ ಕಾಡಬಾಗಿಲು,ಜಗದೀಶ್ ರೈ ಹಾನಿಂಜ,ಪ್ರವೀಣ್ ಕಟ್ಟೆ,ಸಂತೋಷ್ ಹೆಗ್ಡೆ ವೀರ ಮಾರುತಿ,ಸನತ್ ಶೆಟ್ಟಿ ನಾಲ್ಕೂರು,ಮಂಗಳ ದೇವಾಡಿಗ,ದುಗ್ಗಯ್ಯ ಪೂಜಾರಿ, ದಿನೇಶ್ ಕೋಟ್ಯಾನ್, ಪ್ರಜ್ವಲ್, ಕರುಣಾಕರ ಹೆಗ್ಡೆ, ಜಗದೀಶ್ ಪೆರಾಜೆಹಾಗೂ ಕಾರ್ಯಕರ್ತರು, ಪಂ.ಸದಸ್ಯರು, ಅಭಿಮಾನಿಗಳು ಇದ್ದರು.

Related posts

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!