24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಹರೀಶ್ ಪೂಂರವರು ಜನ ಸೇವಕನಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬಹುಕೋಟಿ ಅನುದಾನ ನೀಡಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದ್ದು ಜನಸೇವೆ ಮತ್ತು ಅಭಿವೃದ್ಧಿಯಿಂದ ಮತ್ತೆ ಶಾಸಕರಾಗಿ ಮೂಡಿಬಂದಿದ್ದು ಖುಷಿ ತಂದಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ವಿಜಯೋತ್ಸವದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಪ್ರಮುಖರಾದ ಹರೀಶ್ ಶೆಟ್ಟಿ ನಾಲ್ಕೂರು, ವಿಶ್ವನಾಥ ಹೊಳ್ಳ,ರಾಕೇಶ್ ಹೆಗ್ಡೆ ಬಳಂಜ, ಬಾಲಕೃಷ್ಣ ಪೂಜಾರಿ ಯೈಕುರಿ, ಯಶೋಧರ ಶೆಟ್ಟಿ, ಸುರೇಶ್ ಪೂಜಾರಿ ಜೈಮಾತ,ಗಣೇಶ್ ದೇವಾಡಿಗ ಸಂಭ್ರಮ, ರಜತ್ ಹೆಗ್ಡೆ ಬಳಂಜ, ಪದ್ಮನಾಭ ಕುಲಾಲ್, ಬೇಬೀ ನಾರಾಯಣ, ಶೋಭಾ ಕುಲಾಲ್, ಜಯಶೆಟ್ಡಿ ಪಾದೆ,ಶರತ್ ಕಾಡಬಾಗಿಲು,ಜಗದೀಶ್ ರೈ ಹಾನಿಂಜ,ಪ್ರವೀಣ್ ಕಟ್ಟೆ,ಸಂತೋಷ್ ಹೆಗ್ಡೆ ವೀರ ಮಾರುತಿ,ಸನತ್ ಶೆಟ್ಟಿ ನಾಲ್ಕೂರು,ಮಂಗಳ ದೇವಾಡಿಗ,ದುಗ್ಗಯ್ಯ ಪೂಜಾರಿ, ದಿನೇಶ್ ಕೋಟ್ಯಾನ್, ಪ್ರಜ್ವಲ್, ಕರುಣಾಕರ ಹೆಗ್ಡೆ, ಜಗದೀಶ್ ಪೆರಾಜೆಹಾಗೂ ಕಾರ್ಯಕರ್ತರು, ಪಂ.ಸದಸ್ಯರು, ಅಭಿಮಾನಿಗಳು ಇದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya
error: Content is protected !!