25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಹರೀಶ್ ಪೂಂರವರು ಜನ ಸೇವಕನಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬಹುಕೋಟಿ ಅನುದಾನ ನೀಡಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದ್ದು ಜನಸೇವೆ ಮತ್ತು ಅಭಿವೃದ್ಧಿಯಿಂದ ಮತ್ತೆ ಶಾಸಕರಾಗಿ ಮೂಡಿಬಂದಿದ್ದು ಖುಷಿ ತಂದಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ವಿಜಯೋತ್ಸವದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಪ್ರಮುಖರಾದ ಹರೀಶ್ ಶೆಟ್ಟಿ ನಾಲ್ಕೂರು, ವಿಶ್ವನಾಥ ಹೊಳ್ಳ,ರಾಕೇಶ್ ಹೆಗ್ಡೆ ಬಳಂಜ, ಬಾಲಕೃಷ್ಣ ಪೂಜಾರಿ ಯೈಕುರಿ, ಯಶೋಧರ ಶೆಟ್ಟಿ, ಸುರೇಶ್ ಪೂಜಾರಿ ಜೈಮಾತ,ಗಣೇಶ್ ದೇವಾಡಿಗ ಸಂಭ್ರಮ, ರಜತ್ ಹೆಗ್ಡೆ ಬಳಂಜ, ಪದ್ಮನಾಭ ಕುಲಾಲ್, ಬೇಬೀ ನಾರಾಯಣ, ಶೋಭಾ ಕುಲಾಲ್, ಜಯಶೆಟ್ಡಿ ಪಾದೆ,ಶರತ್ ಕಾಡಬಾಗಿಲು,ಜಗದೀಶ್ ರೈ ಹಾನಿಂಜ,ಪ್ರವೀಣ್ ಕಟ್ಟೆ,ಸಂತೋಷ್ ಹೆಗ್ಡೆ ವೀರ ಮಾರುತಿ,ಸನತ್ ಶೆಟ್ಟಿ ನಾಲ್ಕೂರು,ಮಂಗಳ ದೇವಾಡಿಗ,ದುಗ್ಗಯ್ಯ ಪೂಜಾರಿ, ದಿನೇಶ್ ಕೋಟ್ಯಾನ್, ಪ್ರಜ್ವಲ್, ಕರುಣಾಕರ ಹೆಗ್ಡೆ, ಜಗದೀಶ್ ಪೆರಾಜೆಹಾಗೂ ಕಾರ್ಯಕರ್ತರು, ಪಂ.ಸದಸ್ಯರು, ಅಭಿಮಾನಿಗಳು ಇದ್ದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya
error: Content is protected !!