24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಹರೀಶ್ ಪೂಂರವರು ಜನ ಸೇವಕನಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬಹುಕೋಟಿ ಅನುದಾನ ನೀಡಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದ್ದು ಜನಸೇವೆ ಮತ್ತು ಅಭಿವೃದ್ಧಿಯಿಂದ ಮತ್ತೆ ಶಾಸಕರಾಗಿ ಮೂಡಿಬಂದಿದ್ದು ಖುಷಿ ತಂದಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ವಿಜಯೋತ್ಸವದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಪ್ರಮುಖರಾದ ಹರೀಶ್ ಶೆಟ್ಟಿ ನಾಲ್ಕೂರು, ವಿಶ್ವನಾಥ ಹೊಳ್ಳ,ರಾಕೇಶ್ ಹೆಗ್ಡೆ ಬಳಂಜ, ಬಾಲಕೃಷ್ಣ ಪೂಜಾರಿ ಯೈಕುರಿ, ಯಶೋಧರ ಶೆಟ್ಟಿ, ಸುರೇಶ್ ಪೂಜಾರಿ ಜೈಮಾತ,ಗಣೇಶ್ ದೇವಾಡಿಗ ಸಂಭ್ರಮ, ರಜತ್ ಹೆಗ್ಡೆ ಬಳಂಜ, ಪದ್ಮನಾಭ ಕುಲಾಲ್, ಬೇಬೀ ನಾರಾಯಣ, ಶೋಭಾ ಕುಲಾಲ್, ಜಯಶೆಟ್ಡಿ ಪಾದೆ,ಶರತ್ ಕಾಡಬಾಗಿಲು,ಜಗದೀಶ್ ರೈ ಹಾನಿಂಜ,ಪ್ರವೀಣ್ ಕಟ್ಟೆ,ಸಂತೋಷ್ ಹೆಗ್ಡೆ ವೀರ ಮಾರುತಿ,ಸನತ್ ಶೆಟ್ಟಿ ನಾಲ್ಕೂರು,ಮಂಗಳ ದೇವಾಡಿಗ,ದುಗ್ಗಯ್ಯ ಪೂಜಾರಿ, ದಿನೇಶ್ ಕೋಟ್ಯಾನ್, ಪ್ರಜ್ವಲ್, ಕರುಣಾಕರ ಹೆಗ್ಡೆ, ಜಗದೀಶ್ ಪೆರಾಜೆಹಾಗೂ ಕಾರ್ಯಕರ್ತರು, ಪಂ.ಸದಸ್ಯರು, ಅಭಿಮಾನಿಗಳು ಇದ್ದರು.

Related posts

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya
error: Content is protected !!