22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಹರೀಶ್ ಪೂಂರವರು ಜನ ಸೇವಕನಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬಹುಕೋಟಿ ಅನುದಾನ ನೀಡಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದ್ದು ಜನಸೇವೆ ಮತ್ತು ಅಭಿವೃದ್ಧಿಯಿಂದ ಮತ್ತೆ ಶಾಸಕರಾಗಿ ಮೂಡಿಬಂದಿದ್ದು ಖುಷಿ ತಂದಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ವಿಜಯೋತ್ಸವದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಪ್ರಮುಖರಾದ ಹರೀಶ್ ಶೆಟ್ಟಿ ನಾಲ್ಕೂರು, ವಿಶ್ವನಾಥ ಹೊಳ್ಳ,ರಾಕೇಶ್ ಹೆಗ್ಡೆ ಬಳಂಜ, ಬಾಲಕೃಷ್ಣ ಪೂಜಾರಿ ಯೈಕುರಿ, ಯಶೋಧರ ಶೆಟ್ಟಿ, ಸುರೇಶ್ ಪೂಜಾರಿ ಜೈಮಾತ,ಗಣೇಶ್ ದೇವಾಡಿಗ ಸಂಭ್ರಮ, ರಜತ್ ಹೆಗ್ಡೆ ಬಳಂಜ, ಪದ್ಮನಾಭ ಕುಲಾಲ್, ಬೇಬೀ ನಾರಾಯಣ, ಶೋಭಾ ಕುಲಾಲ್, ಜಯಶೆಟ್ಡಿ ಪಾದೆ,ಶರತ್ ಕಾಡಬಾಗಿಲು,ಜಗದೀಶ್ ರೈ ಹಾನಿಂಜ,ಪ್ರವೀಣ್ ಕಟ್ಟೆ,ಸಂತೋಷ್ ಹೆಗ್ಡೆ ವೀರ ಮಾರುತಿ,ಸನತ್ ಶೆಟ್ಟಿ ನಾಲ್ಕೂರು,ಮಂಗಳ ದೇವಾಡಿಗ,ದುಗ್ಗಯ್ಯ ಪೂಜಾರಿ, ದಿನೇಶ್ ಕೋಟ್ಯಾನ್, ಪ್ರಜ್ವಲ್, ಕರುಣಾಕರ ಹೆಗ್ಡೆ, ಜಗದೀಶ್ ಪೆರಾಜೆಹಾಗೂ ಕಾರ್ಯಕರ್ತರು, ಪಂ.ಸದಸ್ಯರು, ಅಭಿಮಾನಿಗಳು ಇದ್ದರು.

Related posts

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya
error: Content is protected !!