25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

ಬೆಳ್ತಂಗಡಿ: ಬೆಳ್ತಂಗಡಿ ಬಸ್ಟ್ ಸ್ಟ್ಯಾಂಡ್ ಬಳಿಯ ಸಾಂತೋಮ್ ಟವರ್ ನ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಮೇ.17, 18, 19 ರಂದು ವಿವಿಧ ಆರೋಗ್ಯ ಪರೀಕ್ಷೆಗಳು ಉಚಿತ ಹಾಗೂ ವಿಶೇಷ ರಿಯಾಯಿತಿ ದರದಲ್ಲಿ ನಡೆಯಲಿದೆ.

ಮೇ 17 ರಂದು ಚರ್ಮರೋಗ ತಜ್ಞರ ತಪಾಸಣೆ ಮಧ್ಯಾಹ್ನ 2 ರಿಂದ ಸಂಜೆ 4ರವರೆಗೆ, ಕಣ್ಣಿನ ಪರೀಕ್ಷೆ ಬೆಳಿಗ್ಗೆ 10.30ರಿಂದ ಸಂಜೆ 4.00 ರವರೆಗೆ ಕಾಮತ್ ಆಪ್ಟಿಕಲ್ಸ್ ವತಿಯಿಂದ ಉಚಿತ ಕಣ್ಣಿನ ಪರೀಕ್ಷೆ ನಡೆಸಲಾಗುವುದು. ಹೃದ್ರೋಗ ತಜ್ಞರ ತಪಾಸಣೆ ಮಧ್ಯಾಹ್ನ 3 ರಿಂದ ಸಂಜೆ 6 ರವರಗೆ ನಡೆಯಲಿದೆ.

ಮೇ 20 ರಂದು ಉದರ ಚಿಕಿತ್ಸಾ ತಜ್ಞರಿಂದ ಉಚಿತ ಲಿವರ್ ಪರೀಕ್ಷೆ, ಮಧ್ಯಾಹ್ನ 1.30ರಿಂದ 3.30ರವರೆಗೆ ನಡೆಯಲಿದೆ.

ಸಂಪೂರ್ಣ ದೇಹ ಪರೀಕ್ಷೆಗೆ ರೂ 4000 ವಿದ್ದು ರಿಯಾಯಿತಿ ದರದಲ್ಲಿ ಎಲ್ಲಾ ರೀತಿಯ ಪರೀಕ್ಷೆಗಳು ಕೇವಲ ರೂ.1000 ನಡೆಯಲಿದೆ.

Related posts

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!