25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ‌ ಅದ್ಧೂರಿಯಾಗಿ ಆಚರಿಸಲಾಯಿತು.

ಗ್ರಾಮದ ಮೂಲೆ‌ ಮೂಲೆಗಳಿಗೆ ಬೈಕ್ ಮತ್ತು ವಾಹನ ಜಾಥಾ ಮೂಲಕ ಸಂಚರಿಸಿ ಅಲ್ಲಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಲಾಯಿತು. 200 ಕ್ಕೂ ಹೆಚ್ಚು ಕಾರ್ಯಕರ್ತರು , ಶಾಸಕರ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೆ ಅಭಿಮಾನಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತ ರವರ ನಿವಾಸದಲ್ಲಿ ಭೋಜನ ಕೂಟ ಏರ್ಪಡಿಸಲಾಯಿತು

ಕಾರ್ಯಕ್ರಮದ ಉಸ್ತುವಾರಿಯನ್ನು ಸ್ಥಳೀಯ ಬಿಜೆಪಿ ನಾಯಕರಾದ ರಾಧಾಕೃಷ್ಣ ಹೆಗ್ಡೆ ,ರಾಮಚಂದ್ರ ಭಟ್ , ಸಂತೋಷ್ ಪೂಜಾರಿ ಮರ್ದೊಟ್ಟು ವಹಿಸಿದ್ದರು.

Related posts

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya
error: Content is protected !!