23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ‌ ಅದ್ಧೂರಿಯಾಗಿ ಆಚರಿಸಲಾಯಿತು.

ಗ್ರಾಮದ ಮೂಲೆ‌ ಮೂಲೆಗಳಿಗೆ ಬೈಕ್ ಮತ್ತು ವಾಹನ ಜಾಥಾ ಮೂಲಕ ಸಂಚರಿಸಿ ಅಲ್ಲಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಲಾಯಿತು. 200 ಕ್ಕೂ ಹೆಚ್ಚು ಕಾರ್ಯಕರ್ತರು , ಶಾಸಕರ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೆ ಅಭಿಮಾನಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತ ರವರ ನಿವಾಸದಲ್ಲಿ ಭೋಜನ ಕೂಟ ಏರ್ಪಡಿಸಲಾಯಿತು

ಕಾರ್ಯಕ್ರಮದ ಉಸ್ತುವಾರಿಯನ್ನು ಸ್ಥಳೀಯ ಬಿಜೆಪಿ ನಾಯಕರಾದ ರಾಧಾಕೃಷ್ಣ ಹೆಗ್ಡೆ ,ರಾಮಚಂದ್ರ ಭಟ್ , ಸಂತೋಷ್ ಪೂಜಾರಿ ಮರ್ದೊಟ್ಟು ವಹಿಸಿದ್ದರು.

Related posts

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!