September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ‌ ಅದ್ಧೂರಿಯಾಗಿ ಆಚರಿಸಲಾಯಿತು.

ಗ್ರಾಮದ ಮೂಲೆ‌ ಮೂಲೆಗಳಿಗೆ ಬೈಕ್ ಮತ್ತು ವಾಹನ ಜಾಥಾ ಮೂಲಕ ಸಂಚರಿಸಿ ಅಲ್ಲಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಲಾಯಿತು. 200 ಕ್ಕೂ ಹೆಚ್ಚು ಕಾರ್ಯಕರ್ತರು , ಶಾಸಕರ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೆ ಅಭಿಮಾನಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತ ರವರ ನಿವಾಸದಲ್ಲಿ ಭೋಜನ ಕೂಟ ಏರ್ಪಡಿಸಲಾಯಿತು

ಕಾರ್ಯಕ್ರಮದ ಉಸ್ತುವಾರಿಯನ್ನು ಸ್ಥಳೀಯ ಬಿಜೆಪಿ ನಾಯಕರಾದ ರಾಧಾಕೃಷ್ಣ ಹೆಗ್ಡೆ ,ರಾಮಚಂದ್ರ ಭಟ್ , ಸಂತೋಷ್ ಪೂಜಾರಿ ಮರ್ದೊಟ್ಟು ವಹಿಸಿದ್ದರು.

Related posts

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya
error: Content is protected !!