22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ‌ ಅದ್ಧೂರಿಯಾಗಿ ಆಚರಿಸಲಾಯಿತು.

ಗ್ರಾಮದ ಮೂಲೆ‌ ಮೂಲೆಗಳಿಗೆ ಬೈಕ್ ಮತ್ತು ವಾಹನ ಜಾಥಾ ಮೂಲಕ ಸಂಚರಿಸಿ ಅಲ್ಲಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಲಾಯಿತು. 200 ಕ್ಕೂ ಹೆಚ್ಚು ಕಾರ್ಯಕರ್ತರು , ಶಾಸಕರ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಜೆ ಅಭಿಮಾನಿಗಳ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತ ರವರ ನಿವಾಸದಲ್ಲಿ ಭೋಜನ ಕೂಟ ಏರ್ಪಡಿಸಲಾಯಿತು

ಕಾರ್ಯಕ್ರಮದ ಉಸ್ತುವಾರಿಯನ್ನು ಸ್ಥಳೀಯ ಬಿಜೆಪಿ ನಾಯಕರಾದ ರಾಧಾಕೃಷ್ಣ ಹೆಗ್ಡೆ ,ರಾಮಚಂದ್ರ ಭಟ್ , ಸಂತೋಷ್ ಪೂಜಾರಿ ಮರ್ದೊಟ್ಟು ವಹಿಸಿದ್ದರು.

Related posts

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!