ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಮೇ 9 ರಂದು ರಿಕ್ಷಾ ಸ್ಕೂಟಿಗೆ ಡಿಕ್ಕಿಯಾಗಿ ಸ್ಕೂಟಿ ಸವಾರನಿಗೆ ಗಂಬೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ದಿ ಸೋಮಪ್ಪ ಶೆಟ್ಟಿಯವರ ಮಗ ವಿಠಲ ಶೆಟ್ಟಿ (45) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೇ 14 ರಂದು ರಾತ್ರಿ ನಿಧನರಾದರು.

ಮೃತರು ಸಹೋದರ ಸಹೋದರಿಯರನ್ನು ಬಂದು ಬಳಗ ಕುಟುಂಬಸ್ತರನ್ನು ಅಗಲಿದ್ದಾರೆ

Leave a Comment

error: Content is protected !!