30.7 C
ಪುತ್ತೂರು, ಬೆಳ್ತಂಗಡಿ
May 17, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್‌ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು.

ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ ಶುಭಹಾರೈಸಿದರು. ಅಲ್ಲದೆ ಶಿಕ್ಷಣದ ಮಹತ್ವವನ್ನು ವಿದ್ಯಾಥಿ೯ಗಳಿಗೆ ಮನದಟ್ಟುವಾಗುವಂತೆ ಹೇಳಿ ಇವತ್ತಿನ ಸ್ಪಧಾ೯ತ್ಮಕ ಜಗತ್ತಿಗೆ ಅಗತ್ಯವಿರುವ ತರಬೇತಿಯ ಬಗ್ಗೆ ವಿವರಿಸಿದರು.

ಕಾಯ೯ಕ್ರಮದ ಮುಖ್ಯ ಅತಿಥಿಯಾದ ಶ್ರಾವಣಿ ಮತ್ತು ಪ್ರಾಥ೯ನ ವಿದ್ಯಾ ಸಂಸ್ಥೆ ಜಗಳೂರು ಇಲ್ಲಿನ ಅಧ್ಯಕ್ಷೆ ಶ್ರೀಮತಿ ನಾಗರತ್ನರವರು ವಿದ್ಯಾಥಿ೯ಗಳು ಈ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಪಡೆದು ದೇಶದ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.

ಹಾಗೆಯೇ ಎ ಎ ಅಕಾಡೆಮಿಯ ಕಾಯ೯ದಶಿ೯ಯಾದ ಅನಿಲ್‌ ಕುಮಾರ್‌ಎಂ ನೀಟ್, ಜೆಇಇ, ಸಿಇಟಿಯ ತರಬೇತಿಯ ಬಗ್ಗೆ ಸ್ಪುಟವಾಗಿ ವಿವರಿಸಿದರು. ವೇದಿಕೆಯಲ್ಲಿ ಎ ಎ ಅಕಾಡೆಮಿ ಇದರ ನಿದೇ೯ಶಕರಾದ ಅಣ್ಣೇಶ್‌ ಕೆ ಎಚ್, ಸಂಸ್ಥೆಯ ಆಡಳಿತಾಧಿಕಾರಿ ಕೃಪಾ ಆರ್‌ ಉಪಸ್ಥಿತರಿದ್ದರು.

ಪ್ರಾಚಾಯ೯ರಾದ ಚಂದ್ರಶೇಖರ ಗೌಡರವರು ಸ್ವಾಗತಿಸಿ ಹಾಗೆಯೇ ಪ್ರಾಸ್ತಾವಿಕ ಭಾಷಣ ಮಾಡಿದರು. ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಅಂಬು ಕುಮಾರ್‌ ಧನ್ಯವಾದವಿತ್ತರು.

Related posts

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!