September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್‌ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು.

ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ ಶುಭಹಾರೈಸಿದರು. ಅಲ್ಲದೆ ಶಿಕ್ಷಣದ ಮಹತ್ವವನ್ನು ವಿದ್ಯಾಥಿ೯ಗಳಿಗೆ ಮನದಟ್ಟುವಾಗುವಂತೆ ಹೇಳಿ ಇವತ್ತಿನ ಸ್ಪಧಾ೯ತ್ಮಕ ಜಗತ್ತಿಗೆ ಅಗತ್ಯವಿರುವ ತರಬೇತಿಯ ಬಗ್ಗೆ ವಿವರಿಸಿದರು.

ಕಾಯ೯ಕ್ರಮದ ಮುಖ್ಯ ಅತಿಥಿಯಾದ ಶ್ರಾವಣಿ ಮತ್ತು ಪ್ರಾಥ೯ನ ವಿದ್ಯಾ ಸಂಸ್ಥೆ ಜಗಳೂರು ಇಲ್ಲಿನ ಅಧ್ಯಕ್ಷೆ ಶ್ರೀಮತಿ ನಾಗರತ್ನರವರು ವಿದ್ಯಾಥಿ೯ಗಳು ಈ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಪಡೆದು ದೇಶದ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.

ಹಾಗೆಯೇ ಎ ಎ ಅಕಾಡೆಮಿಯ ಕಾಯ೯ದಶಿ೯ಯಾದ ಅನಿಲ್‌ ಕುಮಾರ್‌ಎಂ ನೀಟ್, ಜೆಇಇ, ಸಿಇಟಿಯ ತರಬೇತಿಯ ಬಗ್ಗೆ ಸ್ಪುಟವಾಗಿ ವಿವರಿಸಿದರು. ವೇದಿಕೆಯಲ್ಲಿ ಎ ಎ ಅಕಾಡೆಮಿ ಇದರ ನಿದೇ೯ಶಕರಾದ ಅಣ್ಣೇಶ್‌ ಕೆ ಎಚ್, ಸಂಸ್ಥೆಯ ಆಡಳಿತಾಧಿಕಾರಿ ಕೃಪಾ ಆರ್‌ ಉಪಸ್ಥಿತರಿದ್ದರು.

ಪ್ರಾಚಾಯ೯ರಾದ ಚಂದ್ರಶೇಖರ ಗೌಡರವರು ಸ್ವಾಗತಿಸಿ ಹಾಗೆಯೇ ಪ್ರಾಸ್ತಾವಿಕ ಭಾಷಣ ಮಾಡಿದರು. ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಅಂಬು ಕುಮಾರ್‌ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya
error: Content is protected !!