23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್‌ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು.

ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ ಶುಭಹಾರೈಸಿದರು. ಅಲ್ಲದೆ ಶಿಕ್ಷಣದ ಮಹತ್ವವನ್ನು ವಿದ್ಯಾಥಿ೯ಗಳಿಗೆ ಮನದಟ್ಟುವಾಗುವಂತೆ ಹೇಳಿ ಇವತ್ತಿನ ಸ್ಪಧಾ೯ತ್ಮಕ ಜಗತ್ತಿಗೆ ಅಗತ್ಯವಿರುವ ತರಬೇತಿಯ ಬಗ್ಗೆ ವಿವರಿಸಿದರು.

ಕಾಯ೯ಕ್ರಮದ ಮುಖ್ಯ ಅತಿಥಿಯಾದ ಶ್ರಾವಣಿ ಮತ್ತು ಪ್ರಾಥ೯ನ ವಿದ್ಯಾ ಸಂಸ್ಥೆ ಜಗಳೂರು ಇಲ್ಲಿನ ಅಧ್ಯಕ್ಷೆ ಶ್ರೀಮತಿ ನಾಗರತ್ನರವರು ವಿದ್ಯಾಥಿ೯ಗಳು ಈ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಪಡೆದು ದೇಶದ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.

ಹಾಗೆಯೇ ಎ ಎ ಅಕಾಡೆಮಿಯ ಕಾಯ೯ದಶಿ೯ಯಾದ ಅನಿಲ್‌ ಕುಮಾರ್‌ಎಂ ನೀಟ್, ಜೆಇಇ, ಸಿಇಟಿಯ ತರಬೇತಿಯ ಬಗ್ಗೆ ಸ್ಪುಟವಾಗಿ ವಿವರಿಸಿದರು. ವೇದಿಕೆಯಲ್ಲಿ ಎ ಎ ಅಕಾಡೆಮಿ ಇದರ ನಿದೇ೯ಶಕರಾದ ಅಣ್ಣೇಶ್‌ ಕೆ ಎಚ್, ಸಂಸ್ಥೆಯ ಆಡಳಿತಾಧಿಕಾರಿ ಕೃಪಾ ಆರ್‌ ಉಪಸ್ಥಿತರಿದ್ದರು.

ಪ್ರಾಚಾಯ೯ರಾದ ಚಂದ್ರಶೇಖರ ಗೌಡರವರು ಸ್ವಾಗತಿಸಿ ಹಾಗೆಯೇ ಪ್ರಾಸ್ತಾವಿಕ ಭಾಷಣ ಮಾಡಿದರು. ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಅಂಬು ಕುಮಾರ್‌ ಧನ್ಯವಾದವಿತ್ತರು.

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya
error: Content is protected !!