22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

ಲಾಯಿಲ: ಪ್ರಸನ್ನ ಪಿ.ಯು ಕಾಲೇಜು ಇದರ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾಥಿ೯ಗಳಿಗೆ ಫೌಂಡೇಶನ್‌ ತರಗತಿಯನ್ನು ಮೇ 15 ರಂದು ಆರಂಭಿಸಲಾಯಿತು.

ಕಾಯ೯ಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷ ಗಂಗಾಧರ ಗೌಡರು ನೆರವೇರಿಸಿದರು. ಹಾಗೆಯೇ ವಿದ್ಯಾಥಿ೯ಗಳಿಗೆ ಶುಭಹಾರೈಸಿದರು. ಅಲ್ಲದೆ ಶಿಕ್ಷಣದ ಮಹತ್ವವನ್ನು ವಿದ್ಯಾಥಿ೯ಗಳಿಗೆ ಮನದಟ್ಟುವಾಗುವಂತೆ ಹೇಳಿ ಇವತ್ತಿನ ಸ್ಪಧಾ೯ತ್ಮಕ ಜಗತ್ತಿಗೆ ಅಗತ್ಯವಿರುವ ತರಬೇತಿಯ ಬಗ್ಗೆ ವಿವರಿಸಿದರು.

ಕಾಯ೯ಕ್ರಮದ ಮುಖ್ಯ ಅತಿಥಿಯಾದ ಶ್ರಾವಣಿ ಮತ್ತು ಪ್ರಾಥ೯ನ ವಿದ್ಯಾ ಸಂಸ್ಥೆ ಜಗಳೂರು ಇಲ್ಲಿನ ಅಧ್ಯಕ್ಷೆ ಶ್ರೀಮತಿ ನಾಗರತ್ನರವರು ವಿದ್ಯಾಥಿ೯ಗಳು ಈ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಪಡೆದು ದೇಶದ ಉತ್ತಮ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು.

ಹಾಗೆಯೇ ಎ ಎ ಅಕಾಡೆಮಿಯ ಕಾಯ೯ದಶಿ೯ಯಾದ ಅನಿಲ್‌ ಕುಮಾರ್‌ಎಂ ನೀಟ್, ಜೆಇಇ, ಸಿಇಟಿಯ ತರಬೇತಿಯ ಬಗ್ಗೆ ಸ್ಪುಟವಾಗಿ ವಿವರಿಸಿದರು. ವೇದಿಕೆಯಲ್ಲಿ ಎ ಎ ಅಕಾಡೆಮಿ ಇದರ ನಿದೇ೯ಶಕರಾದ ಅಣ್ಣೇಶ್‌ ಕೆ ಎಚ್, ಸಂಸ್ಥೆಯ ಆಡಳಿತಾಧಿಕಾರಿ ಕೃಪಾ ಆರ್‌ ಉಪಸ್ಥಿತರಿದ್ದರು.

ಪ್ರಾಚಾಯ೯ರಾದ ಚಂದ್ರಶೇಖರ ಗೌಡರವರು ಸ್ವಾಗತಿಸಿ ಹಾಗೆಯೇ ಪ್ರಾಸ್ತಾವಿಕ ಭಾಷಣ ಮಾಡಿದರು. ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಅಂಬು ಕುಮಾರ್‌ ಧನ್ಯವಾದವಿತ್ತರು.

Related posts

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya
error: Content is protected !!