September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

ನಾರಾವಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ನಾರಾವಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ವಿಜಯೋತ್ಸವದಲ್ಲಿ ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ್ ಹೆಗ್ಡೆ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಭಂಡಾರಿ, ನಿರ್ದೇಶಕರಾದ ರಾಜೇಂದ್ರ ಕುಮಾರ್ ಪಟ್ಣ ಶೆಟ್ಟಿ ಮನೆ ನಾರಾವಿ, ಪ್ರಮುಖ ಮುಖಂಡರುಗಳಾದ ಶ್ರೀನಿವಾಸ ಕಿಣಿ, ವಿನಯ್ ಹೆಗ್ಡೆ, ಜಗತ್ಪಾಲ ಜೈನ್, ಪ್ರಸಾದ್ ಪೂಜಾರಿ ಹೊಸೊಕ್ಲು, ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಬಿಜೆಪಿ ಶಕ್ತಿ ಕೇಂದ್ರ ನಾರಾವಿ ಇದರ ಅಧ್ಯಕ್ಷರಾದ ವಸಂತ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜವರ್ಮ ಜೈನ್, ನಾರಾಯಣ ಪೂಜಾರಿ, ಶ್ರೀಮತಿ ಸುಮಿತ್ರಾ, ಶ್ರೀಮತಿ ಸರಿತಾ ಮತ್ತು ಬೂತ್ ಸಮಿತಿಯ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತ ಬಂಧುಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya
error: Content is protected !!