23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಬೆಳ್ತಂಗಡಿ: ಪೆರಾಡಿಯಲ್ಲಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಮೇ 14 ರಂದು ರಾತ್ರಿ ಹಲ್ಲೆ ನಡೆಸಿದೆ. ಗಾಯಾಳು ದಯಾನಂದ ಪೂಜಾರಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಮಾಜಿ ಶಾಸಕ ಕೆ.ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವೇಣೂರು ಪೊಲೀಸರಿಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya
error: Content is protected !!