23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಬೆಳ್ತಂಗಡಿ: ಪೆರಾಡಿಯಲ್ಲಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಮೇ 14 ರಂದು ರಾತ್ರಿ ಹಲ್ಲೆ ನಡೆಸಿದೆ. ಗಾಯಾಳು ದಯಾನಂದ ಪೂಜಾರಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಮಾಜಿ ಶಾಸಕ ಕೆ.ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವೇಣೂರು ಪೊಲೀಸರಿಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya
error: Content is protected !!