April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು.

ನಂತರ ಸಾಮೂಹಿಕ ಭಕ್ತಾಮರ ದೀಪಾ ಆರಾಧನೆ, ಮಹಾಪೂಜೆ ನಡೆಯಿತು.

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!