30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ.

ಮೇ.14 ರಾತ್ರಿ ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು , ಅಭಿವೃದ್ಧಿ ಸಮಿತಿಯ ಸದಸ್ಯರು ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya
error: Content is protected !!