25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ.

ಮೇ.14 ರಾತ್ರಿ ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ನಂತರ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು , ಅಭಿವೃದ್ಧಿ ಸಮಿತಿಯ ಸದಸ್ಯರು ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
error: Content is protected !!