July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಸಾತ್ನಕೋತ್ತರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಆಯೋಜನೆಯಲ್ಲಿ ಒಂದು ದಿನದ ಯೂತ್ ಮತ್ತು ಸಾಮಾಜಿಕ ಕಾಳಜಿಗಳ ರಾಷ್ಟ್ರೀಯ ಸಮ್ಮೇಳನ ಕುರಿತು ಸಂಭ್ರಮ-2023 ಕಾರ್ಯಕ್ರಮವು ಮೇ 26 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರು ಬಿ ಎ ಕುಮಾರ್ ಹೆಗ್ಡೆ, ಸಮ್ಮೇಳನದ ಸಲಹೆಗಾರರಾಗಿ ಎಸ್.ಡಿ.ಎಂ. ಸ್ನಾತಕೋತ್ತರ ಕಾಲೇಜಿನ ಡೀನ್ ಡಾ. ವಿಶ್ವನಾಥ್ ಪಿ, ಸಂಚಾಲಕರಾಗಿ ಸ್ನಾತಕೋತ್ತರ ಕಾಲೇಜಿನ ಹೆಚ್.ಒಡಿ ರವಿಶಂಕರ್ ಕೆ.ಆರ್, ಸಂಘಟನಾ ಕಾರ್ಯದರ್ಶಿಗಳು , ಹಾಗೂ ಸಂಘಟನಾ ಸಮಿತಿಯವರು ಭಾಗವಹಿಸುವರು.

ಸಂಭ್ರಮ-2023 ರಲ್ಲಿ ಪೇಪರ್ ಪ್ರೆಸೆಂಟೇಶನ್,ವಿವಿಧ ಚಟುವಟಿಕೆಗಳ ಪ್ರದರ್ಶನ,ಇ-ಪೋಸ್ಟರ್ ಮಾರ್ಕೆಟಿಂಗ್ ವಿಷಯಗಳ ಬಗ್ಗೆ ಮಾಹಿತಿ ಸಿಗಲಿದೆ.

Related posts

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!