25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಸಾತ್ನಕೋತ್ತರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಆಯೋಜನೆಯಲ್ಲಿ ಒಂದು ದಿನದ ಯೂತ್ ಮತ್ತು ಸಾಮಾಜಿಕ ಕಾಳಜಿಗಳ ರಾಷ್ಟ್ರೀಯ ಸಮ್ಮೇಳನ ಕುರಿತು ಸಂಭ್ರಮ-2023 ಕಾರ್ಯಕ್ರಮವು ಮೇ 26 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರು ಬಿ ಎ ಕುಮಾರ್ ಹೆಗ್ಡೆ, ಸಮ್ಮೇಳನದ ಸಲಹೆಗಾರರಾಗಿ ಎಸ್.ಡಿ.ಎಂ. ಸ್ನಾತಕೋತ್ತರ ಕಾಲೇಜಿನ ಡೀನ್ ಡಾ. ವಿಶ್ವನಾಥ್ ಪಿ, ಸಂಚಾಲಕರಾಗಿ ಸ್ನಾತಕೋತ್ತರ ಕಾಲೇಜಿನ ಹೆಚ್.ಒಡಿ ರವಿಶಂಕರ್ ಕೆ.ಆರ್, ಸಂಘಟನಾ ಕಾರ್ಯದರ್ಶಿಗಳು , ಹಾಗೂ ಸಂಘಟನಾ ಸಮಿತಿಯವರು ಭಾಗವಹಿಸುವರು.

ಸಂಭ್ರಮ-2023 ರಲ್ಲಿ ಪೇಪರ್ ಪ್ರೆಸೆಂಟೇಶನ್,ವಿವಿಧ ಚಟುವಟಿಕೆಗಳ ಪ್ರದರ್ಶನ,ಇ-ಪೋಸ್ಟರ್ ಮಾರ್ಕೆಟಿಂಗ್ ವಿಷಯಗಳ ಬಗ್ಗೆ ಮಾಹಿತಿ ಸಿಗಲಿದೆ.

Related posts

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya
error: Content is protected !!