23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿಯಲ್ಲಿ ಸಂಕ್ರಾಂತಿ ಪೂಜೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೇ 15 ರಂದು ಕ್ಷೇತ್ರದಲ್ಲಿ ಜರುಗಿತು.


ಇದೇ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷ ನೀಡಲಾಗುವ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸುಮಾರು 3 ಸಾವಿರಕ್ಕೂ ಮಿಕ್ಕಿ ಅರ್ಜಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ, ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ ಅಜಿಲ ಹಾಗೂ ಇತರರು ಅರ್ಜಿಗಳನ್ನು ವಿತರಿಸಿದರು.

ಸಂಕ್ರಾಂತಿ ಪೂಜೆ ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya
error: Content is protected !!