23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ವತಿಯಿಂದ ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವವು ಕ್ಷೇತ್ರದ ತಂತ್ರಿಗಳಾದ ಕೆ. ವಿ. ಪದ್ಮನಾಭ ತಂತ್ರಿ ಎಡಮನೆ ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ ಮೇ.13ರಂದು ಜರುಗಿತು.

ಮೇ.12ರಂದು ಸಂಜೆ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಅನ್ನ ಸಂತರ್ಪಣೆ, ಮೇ.13ರಂದು ಬೆಳಿಗ್ಗೆ ಗಣಹೋಮ, ಐಕ್ಯ ಸೂಕ್ತ ಹೋಮ, ಭಾಗ್ಯ ಸೂಕ್ತ ಹೋಮ, ನವಕ ಕಲಶ ಮತ್ತು ದೈವಗಳಿಗೆ ತಂಬಿಲ ಸೇವೆ, ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ಹಸಿರು ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಿತು.

Related posts

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!