ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ವತಿಯಿಂದ ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವವು ಕ್ಷೇತ್ರದ ತಂತ್ರಿಗಳಾದ ಕೆ. ವಿ. ಪದ್ಮನಾಭ ತಂತ್ರಿ ಎಡಮನೆ ಅರವತ್ತು ನೀಲೇಶ್ವರ ಕೇರಳ ಇವರ ನೇತೃತ್ವದಲ್ಲಿ ಮೇ.13ರಂದು ಜರುಗಿತು.

ಮೇ.12ರಂದು ಸಂಜೆ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಅನ್ನ ಸಂತರ್ಪಣೆ, ಮೇ.13ರಂದು ಬೆಳಿಗ್ಗೆ ಗಣಹೋಮ, ಐಕ್ಯ ಸೂಕ್ತ ಹೋಮ, ಭಾಗ್ಯ ಸೂಕ್ತ ಹೋಮ, ನವಕ ಕಲಶ ಮತ್ತು ದೈವಗಳಿಗೆ ತಂಬಿಲ ಸೇವೆ, ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ಹಸಿರು ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಿತು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!