September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

ಬೆಳ್ತಂಗಡಿ :  ಬೆಳ್ತಂಗಡಿ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಟಿ ಎಚ್ ಒ ಡಾ.ಪ್ರಕಾಶ್ ನೇತೃತ್ವದಲ್ಲಿ ಮೇ 16 ರಂದು ಆಚರಿಸಲಾಯಿತು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಮಾತನಾಡಿ ಈ ಬಾರಿಯ ವಾತಾವರಣ ಡೆಂಗೆಗೆ ಪೂರಕವಾಗಿದ್ದು,ಇಲಾಖೆ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಡೆಂಗ್ಯೂ ಹರಡದಂತೆ ಸಾರ್ವಜನಿಕರು ತಮ್ಮ ಪರಿಸರ ಸ್ವಚ್ಛತೆ ಮೂಲಕ ಕೈ ಜೋಡಿಸುವುದು ಅಗತ್ಯ ಎಂದು ಹೇಳಿದರು.
ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.
ಕೆಲವು ಪಿ ಎಚ್ ಸಿಗಳ ವ್ಯಾಪ್ತಿಯಲ್ಲಿ ಮನೆ ಭೇಟಿ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Related posts

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya
error: Content is protected !!