September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.
ರಾಶಿ ಎಂ ಎನ್ ಇವರ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕವನ್ನು ನೀಡಿದರು ಹಾಗೂ ಶಾಲಾ ಗುರು ಮಾತೆಗೆ ನೆನಪಿನ ಕಾಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪುಷ್ಪ, ಸಹಾಯಕಿ ಮೋಹಿನಿ, ಗೋಪಾಲ ತಾರೆಮಾರ್, ಕೊರಗಪ್ಪ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya
error: Content is protected !!