25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.
ರಾಶಿ ಎಂ ಎನ್ ಇವರ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕವನ್ನು ನೀಡಿದರು ಹಾಗೂ ಶಾಲಾ ಗುರು ಮಾತೆಗೆ ನೆನಪಿನ ಕಾಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪುಷ್ಪ, ಸಹಾಯಕಿ ಮೋಹಿನಿ, ಗೋಪಾಲ ತಾರೆಮಾರ್, ಕೊರಗಪ್ಪ ಉಪಸ್ಥಿತರಿದ್ದರು.

Related posts

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya
error: Content is protected !!