25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.
ರಾಶಿ ಎಂ ಎನ್ ಇವರ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕವನ್ನು ನೀಡಿದರು ಹಾಗೂ ಶಾಲಾ ಗುರು ಮಾತೆಗೆ ನೆನಪಿನ ಕಾಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪುಷ್ಪ, ಸಹಾಯಕಿ ಮೋಹಿನಿ, ಗೋಪಾಲ ತಾರೆಮಾರ್, ಕೊರಗಪ್ಪ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya
error: Content is protected !!