July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವಿನ ಹಿನ್ನಲೆಯಲ್ಲಿ ಇಬ್ಬರು ಯುವಕರು ಅಳದಂಗಡಿಯ ಸತ್ಯದೇವತೆ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದು ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಮುಂಜಾನೆ 3.30ಕ್ಕೆ ಹೊರಟ ಅಜಿತ್ ಪೂಜಾರಿ ಕನ್ಯಾಡಿ ಹಾಗೂ ಅಜಿತ್ ಕುಮಾರ್ ಚಾರ್ಮಾಡಿ ಇಂದು ಬೆಳಗ್ಗೆ 9.30ರ ಸುಮಾರಿಗೆ ಅಳದಂಗಡಿಯ ಸತ್ಯದೇವತೆಯ ದರ್ಶನ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರು ಶುಭಹಾರೈಸಿದರು.

ಇವರಲ್ಲಿ ಅಜಿತ್ ಕುಮಾರ್ ಕನ್ಯಾಡಿ ಬರೆದಂತಹ ಹರೀಶ್ ಪೂಂಜರ ಪರ ಹಾಡು ಚುನಾವಣಾ ಸಮಯದಲ್ಲಿ ಭಾರಿ ಸದ್ದು ಮಾಡಿತು. ದೇವರ ದರ್ಶನ ಪಡೆದು ಪ್ರಸಾದವನ್ನು ಶಾಸಕರಿಗೆ ನೀಡಲು ಯುವಕರು ಅವರ ಮನೆಗೆ ತೆರಳಿದ್ದಾರೆ.

Related posts

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!