March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.
ರಾಶಿ ಎಂ ಎನ್ ಇವರ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕವನ್ನು ನೀಡಿದರು ಹಾಗೂ ಶಾಲಾ ಗುರು ಮಾತೆಗೆ ನೆನಪಿನ ಕಾಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪುಷ್ಪ, ಸಹಾಯಕಿ ಮೋಹಿನಿ, ಗೋಪಾಲ ತಾರೆಮಾರ್, ಕೊರಗಪ್ಪ ಉಪಸ್ಥಿತರಿದ್ದರು.

Related posts

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya
error: Content is protected !!