July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

Related posts

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya
error: Content is protected !!