September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

Related posts

ಆ.1: ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
error: Content is protected !!