April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

ಕುವೆಟ್ಟು: ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯಲ್ಲಿ ಚರಂಡಿ ದುರಸ್ಥಿ ಕಾರ್ಯ ಕುವೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ಪಂಚಾಯತ್ ಸದಸ್ಯ ಸಿಲ್ವೆಸ್ಟಾರ್ ಮೋನಿಸ್ ರವರ ಉಪಸ್ಥಿತಿಯಲ್ಲಿ ನಡೆಯಿತು.

ಮಳೆಗಾಲ ಆರಂಭವಾಗಲಿರುವ ಈ ಸಂದರ್ಭದಲ್ಲಿ ಹೆದ್ದಾರಿಯ ಬದಿಯಲ್ಲಿ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದೆ ಪ್ರತಿ ವರ್ಷ ಸಮರ್ಪಕವಾದ ಚರಂಡಿಯ ವ್ಯವಸ್ತೆ ಇಲ್ಲದೆ ಪೇಟೆಯ ಉದ್ದಕ್ಕೂ ಮಾರ್ಗದಲ್ಲಿ ನೀರು ಹರಿಯುತ್ತಿದ್ದು ಹತ್ತಿರ  ರಿಕ್ಷಾ ಪಾರ್ಕಿಂಗ್ ಕೂಡ ಚಾಲಕರು ಜನ ಸಾಮಾನ್ಯರು  ಮಳೆಗಾಲದ ಸಂದರ್ಭದಲ್ಲಿ ಕಷ್ಟ ಅನುಭವಿಸುತ್ತಿದ್ದರು.

Related posts

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya
error: Content is protected !!